ಸಾಲದ ಬಾಧೆ ತಾಳಲಾರದೆ ಕೆ.ಆರ್.ಪೇಟೆ ಪ್ರಗತಿಪರ ರೈತ ಎಂ.ಆರ್.ಯೋಗೇಶ್ (45)ನೇಣಿಗೆ ಶರಣು...

ಸಾಲದ ಬಾಧೆ ತಾಳಲಾರದೆ ಕೆ.ಆರ್.ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಹೊರವಲಯದ ತೋಟಗಾರಿಕೆ ಫಾರಂ ಬಳಿ ಪ್ರಗತಿಪರ ರೈತ ಎಂ.ಆರ್.ಯೋಗೇಶ್ (45)ನೇಣಿಗೆ ಶರಣು... ಕೃಷ್ಣರಾಜಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ರಾಮೇಗೌಡರ ಪುತ್ರನಾದ ಯೋಗೇಶ್ ಕೃಷಿ ಚಟುವಟಿಕೆಗಳಿಗೆ ಹಾಗೂ ತಮ್ಮ ಮಗಳ ಮದುವೆಗೆ 10ಲಕ್ಷರೂಪಾಯಿಗಳಿಗೂ ಹೆಚ್ಚಿನ ಸಾಲ ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಮುಂಜಾನೆ ಎದ್ದು ಜಮೀನಿಗೆ ಹೋದಾಗ ಮನನೊಂದಿದ್ದ ಯೋಗೇಶ್ ಅಲ್ಲಿಯೇ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಗ್ರಾಮಾಂತರ ಠಾಣೆಯ ಪೋಲಿಸರಿಗೆ ಗ್ರಾಮದ ಮುಖಂಡ ಸುದ್ಧಿಯನ್ನು ಮುಟ್ಟಿಸಿದ್ದು ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಸ್ಥಳಕ್ಜೆ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ... ಮೃತರ ಬಂಧುಗಳ ಆಕ್ರಂಧನವು ಮುಗಿಲು ಮುಟ್ಟಿದೆ....

Share this article

About Author

Super User
Leave a comment

Write your comments

Visitors Counter

307120
Today
Yesterday
This Week
This Month
Last Month
All days
181
936
1419
181
11219
307120

Your IP: 216.73.216.204
2025-07-01 16:47

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles