ಕಬ್ಬಿನ ಟ್ರಾಕ್ಟರ್ ಗೆ ಕಾರು ಡಿಕ್ಕಿ ಚಾಲಕನಿಗೆ ಗಂಭೀರ ಗಾಯ.

ಕೆ ಶೆಟ್ಟಹಳ್ಳಿ ಅರಣ್ಯ ವಲಯದ ಬಳಿ ಕಬ್ಬಿನ ಟ್ರಾಕ್ಟರ್ ಗೆ ಕಾರು ಡಿಕ್ಕಿ-ಚಾಲಕ ಗಂಭೀರ ಗಾಯ...

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಅರಣ್ಯ ವಲಯದಲ್ಲಿ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರಾಕ್ಟರ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಕಾರು ಇದಾಗಿದ್ದು, ಬೆಂಗಳೂರು ಕಡೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.ಗಂಭೀರವಾಗಿ ಗಾಯಗೊಂಡಿರುವ ಕಾರಿನ ಚಾಲಕನನ್ನು ಮಂಡ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು,ಹಿಂಬದಿ ಕುಳಿತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

ಈ ಸಂಬಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share this article

About Author

Madhu
Leave a comment

Write your comments

Visitors Counter

336169
Today
Yesterday
This Week
This Month
Last Month
All days
594
951
2288
2059
14750
336169

Your IP: 216.73.216.24
2025-09-03 12:13

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles