ಪ್ರವಾಹದಿಂದ ನೂರಾರು ಎಕರೆ ಜಮೀನು ಮುಳುಗಡೆ ಸಂಕಷ್ಟಕ್ಕೆ ಒಳಗಾದ ರೈತರು ತಾಲ್ಲೂಕು ಆಡಳಿತದ ನಿರ್ಲಕ್ಷ್ಯಕ್ಕೆ. ಪ್ರಾಂತ ರೈತ ಸಂಘ.ಖಂಡನೆ.

ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ಅದರ ಪ್ರವಾಹದಿಂದ ನೂರಾರು ಎಕರೆ ಭೂಮಿ ಮುಳಗಡೆಯಾಗಿದ್ದು ರೈತರ ಬೆಳೆಗಳು ಹಾಳಾಗಿದೆ ಅದರೆ ತಾಲ್ಲೂಕು ಆಡಳಿತ ಬಹಳ ನಿರ್ಲಕ್ಷ್ಯ ವಹಿಸಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅದ್ಯಕ್ಷರಾದ ಎನ್ ಎಲ್ ಭರತ್ ರಾಜ್ ಆರೋಪಿಸಿದ್ದಾರೆ.

ಮಂಡ್ಯಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಾವೇರಿ ನದಿ ತೀರದಪ್ರದೇಶಗಳಿಗೆ ಬೇಟಿ ನಂತರ. ರಾಜ್ಯ ಮತ್ತು ನೆರೆ ರಾಜ್ಯಗಳಲ್ಲಿ ವಿಪರೀತ ಮಳೆ ಪರಿಣಾಮದಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ಅದರ ಪ್ರವಾಹವು ನದಿಯಿಂದ ಕೆಲವು ಕಡೆ ಒಂದು ಕಿಲೊಮೀಟರ್ ಗಳವರೆಗೆ ಹುಲ್ಲಂಬಳ್ಳಿ.ಅಕ್ಕಮಲ್ಲಹುಂಡಿ .ಪೂರಿಗಾಲಿ.ಸೋಮನಹಳ್ಳಿ. ಬಿಳಿಜಗಲಿಮೊಳೆ.ಬೆಳಕವಾಡಿ ಜವನಗಳ್ಳಿಯ ರೈತರ ಭೂಮಿಯನ್ನ ಅವರಿಸಿಕೊಂಡು ರೈತರ ಬೆಳೆಗಳು ಮತ್ತು ನಾಟಿಗಾಗಿ ಭೂಮಿ ಅದಗೊಳಿಸಲು ಮಾಡಿರುವ ಹತ್ತಾರು ಸಾವಿರ ಹಣ ನಷ್ಟವಾಗಿದೆ
ಕೆಲವುಕಡೆ ಅರಿಸಿನ ಮೆಕ್ಕೆಜೋಳ. ರಾಗಿ.ಭತ್ತದ ವಟ್ಟಲು.ನಾಟಿ ಮಾಡಿರುವ ಬೆಳೆ ಹಾಳಾಗಿದೆ .ತಾಲೂಕಿನ ದಂಡಾಧಿಕಾರಿಗಳು ಬೇಜವ್ದಾರಿಯಾಗಿ ವರ್ತಿಸುತ್ತ ರೈತರ ಹಿತಕಾಯಲು ವಿಪಲವಾಗಿದ್ದಾರೆ ಅದ್ದರಿಂದ ಜಿಲ್ಲಾಧಿಕಾರಿ ಗಳು ತಕ್ಷಣ ಸ್ಪಂದಿಸಬೇಕು ರೈತರಿಗೆ ಆಗಿರುವ ನಷ್ಟವನ್ನು ವೈಜ್ಞಾನಿಕ ವಾಗಿ ಲೆಕ್ಕಹಾಕಿ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ ರೈತ ಸಂಘದ ನಿಯೋಗವು ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ರೈತರ ಅಭಿಪ್ರಾಯಗಳನ್ನು ಆಲಿಸಿದೆ.

ನಿಯೋಗದಲ್ಲಿ ಶಂಕರ್ ನವೀನ್ ಅನಿಲ್.ರವಿ ಮಲ್ಲೇಶ್ ಕುರಿ ನಿಂಗಯ್ಯ ಕೆಂಪರಾಜು.ವೆಂಕಟೇಶ. ಮಹೇಶ್. ಮುಂತಾದವರು ಭಾಗವಹಿಸಿದ್ದರು.

Share this article

About Author

Madhu
Leave a comment

Write your comments

Visitors Counter

307684
Today
Yesterday
This Week
This Month
Last Month
All days
305
440
1983
745
11219
307684

Your IP: 216.73.216.110
2025-07-02 06:34

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles