ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಿಲ್ಲದ ಚಿರತೆದಾಳಿ ಮತ್ತೊಂದು ಹಸು ಬಲಿ

ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಿಲ್ಲದ ಚಿರತೆದಾಳಿ ಹಸುವನ್ನು ತಿಂದ ಚಿರತೆ...

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಗೊರವಿಯಲ್ಲಿ ಘಟನೆ.ಗೊರವಿ ಗ್ರಾಮದ ಹರಿಗೌಡರ ಮಗ ಬಲರಾಮೇಗೌಡರಿಗೇ ಸೇರಿದ ಹಸುವನ್ನು ತಿಂದು ಹಾಕಿರುವ ಚಿರತೆ.ಇವರು ತೋಟದ ಮನೆಯಲ್ಲಿ ವಾಸಮಾಡುತ್ತಿದ್ದು ಹಸುವನ್ನು ಹೊರಭಾಗದಲ್ಲಿ ಕಟ್ಟಿಹಾಕ್ಕಿದ್ದರು.ರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಚಿರತೆ ಕೂಗುವ ದ್ವನಿ ಕೇಳಿ ಭಯಬೀತರಾಗಿ ಮಲಗಿದ್ದಾರೆ. ಬೆಳ್ಳಿಗೆ ನೋಡಿದರೆ ಹಸುವನ್ನು ತಿಂದು ಹಾಕಿರುವ ಚಿರತೆ ,ರಾತ್ರಿ ಮನೆಯಿಂದ ಹಸುವನ್ನು ಎಳೆದ್ಯೊದಿರುವ ಚಿರತೆ ಜಮೀನಿನ ಪಕ್ಕದಲ್ಲಿ ಹಸುವನ್ನು ತಿಂದು ಹಾಕಿದೆ.

ಗ್ರಾಮಸ್ಥರಲ್ಲಿ ಭಯದವಾತವರಣ ಚಿರತೆಯನ್ನು ಸೇರೆ ಹೀಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಇನ್ನೂ ಸ್ಥಳಕ್ಕೆ ಭೇಟಿ ನೀಡದ ಅರಣ್ಯಧಿಕಾರಿಗಳು.ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 ‌

 

 

 

 

 

Share this article

About Author

Madhu
Leave a comment

Write your comments

Visitors Counter

307250
Today
Yesterday
This Week
This Month
Last Month
All days
311
936
1549
311
11219
307250

Your IP: 216.73.216.204
2025-07-01 21:27

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles