ಆಟೋ ಮೊಗಚಿ ಎಳು ಜನರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಫೀ ಆಫೆ ಆಟೋ ಪಲ್ಟಿ 7ಜನ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ದೇವೀರಮ್ಮಣ್ಣಿ ಕೆರೆ ಏರಿಯ ಬಸವನಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಫೀ ಆಫೆ ಆಟೋ ಮೊಗಚಿ ಏರಿಯಿಂದ ಕೆಳಕ್ಕೆ ಪಲ್ಟಿಯಾಗಿ ಬಿದ್ದ ಕಾರಣ 7ಜನ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಾಳಾಗಿದ್ದು  ತಕ್ಷಣವೇ ಸಾರ್ವಜನಿಜರು ನೀಡಿದ ಮಾಹಿತಿಯ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂಧಿಗಳ  ಕಾರ್ಯಾಚರಣೆ ಗಾಯಾಳುಗಳು ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರ.ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು 108 ಆಂಬ್ಯುಲೆನ್ಸ್ ನಲ್ಲಿ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುಗಳ ಸ್ಥಳಾಂತರ.ಕೃಷ್ಣರಾಜಪೇಟೆ ಪಟ್ಟಣದಿಂದ ಅಗ್ರಹಾರಬಾಚಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಪ್ರಯಾಣಿಕರು.ಸ್ವಲ್ಪವೇ ಅಂತರದಲ್ಲಿ ತಪ್ಫೀದ  ಬಾರಿ ಅನಾಹುತ ಯಾವುದೇ ಸಾವು ಸಂಭವಿಸಿಲ್ಲಾ.

 

Share this article

About Author

Madhu
Leave a comment

Write your comments

Visitors Counter

307981
Today
Yesterday
This Week
This Month
Last Month
All days
602
440
2280
1042
11219
307981

Your IP: 216.73.216.114
2025-07-02 13:20

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles