ಸವಿತಾ ಸಮಾಜ ಕಲಾವಿದರ ಸಂಘದ ವತಿಯಿಂದ ಶ್ರೀ ಪುರಂದರದಾಸರು ಶ್ರೀ ಸದ್ಗುರು ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವ.

ಕಿಕ್ಕೇರಿಯ ಸವಿತಾ ಸಮಾಜ ಕಲಾವಿದರ ಸಂಘದ ವತಿಯಿಂದ ಶ್ರೀ ಪುರಂದರದಾಸರು ಶ್ರೀ ಸದ್ಗುರು ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವ.

ಕೃಷ್ಣರಾಜಪೇಟೆ: ತಾಲ್ಲೂಕಿನ ಕಿಕ್ಕೇರಿಯ ಸವಿತಾ ಸಮಾಜ ಕಲಾವಿದರ ಸಂಘದ ವತಿಯಿಂದ ಶ್ರೀ ಪುರಂದರದಾಸರು ಶ್ರೀ ಸದ್ಗುರು ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವವು ಪಟ್ಟಣದ ಕುರುವಿನಶೆಟ್ಟಿ ಸಮುದಾಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಾದಸ್ವರದೊಂದಿಗೆ ಶ್ರೀ ಸದ್ಗುರು ತ್ಯಾಗರಾಜ ಸ್ವಾಮಿಯವರ ಬಾವಚಿತ್ರವನ್ನು ಮೆರವಣಿಗೆ ನೆಡೆಯಿತು.ನಂತರ ಸ್ವಾಮಿಜಿಯ ಬಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಸ್ಥಳಿಯ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಿದರು.

ಈ‌ ಸಂದರ್ಭದಲ್ಲಿ ಸಂಘದ ಗೌರವದ್ಯಕ್ಷ ಕೃಷ್ಣಮೂರ್ತಿ, ಅದ್ಯಕ್ಷ ಮಂಜು, ಉಪಾದ್ಯಕ್ಷ ಸುರೇಶ್, ಕಾರ್ಯದರ್ಶಿ ಪುಟ್ಟಸ್ವಾಮಿ, ಖಜಾಂಚಿ ಮನು ಸೇರಿದಂತೆ ನೂರಾರು ಕಲಾವಿಧರು ಭಾಗವಹಿಸಿದ್ದರು.

Share this article

About Author

Madhu
Leave a comment

Write your comments

Visitors Counter

307558
Today
Yesterday
This Week
This Month
Last Month
All days
179
440
1857
619
11219
307558

Your IP: 216.73.216.110
2025-07-02 03:35

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles