ಗಣೇಶನ ಹುಂಡಿಗೆ ಕಳ್ಳರಿಂದ ಎರಡನೇ ಬಾರಿ ಕನ್ನ.ಅಯ್ಯೊ ಗಣೇಶ!!.

ಹಳ್ಳದ ಗಣೇಶನ ಗುಡಿಯಲ್ಲಿ  ರಾತ್ರಿ ಕಳ್ಳತನ ಬೆಲೆ ಬಾಳುವ ಗಂಟೆಗಳು,ಹುಂಡಿಯ ಹಣ,ಇತರೆ ವಸ್ತುಗಳ ಕಳ್ಳತನ.

ಮಂಡ್ಯ ಜಿಲ್ಲೆಯ ಸಂತೇಬಾಚಹಳ್ಳಿ ಹೋಬಳಿಯ ಗವಿ ರಂಗನಾಥ ಸ್ವಾಮಿ ಅರಣ್ಯ ಪ್ರದೇಶದಲ್ಲಿ ಇರುವ ಗಣಪತಿ ದೇವಸ್ಥಾನಕ್ಕೆ ರಾತ್ರಿ ಕಳ್ಳರು ಕೈಚಳಕ ತೊರಿ ಗಣೇಶ ನ ಹುಂಡಿ ಮತ್ತು ಗಂಟೆಗಳು ಮತ್ತು ಪೂಜಾ ತಟ್ಟೆ ಮತ್ತಿತರ ವಸ್ತುಗಳನ್ನು ಕದ್ದು ಪರರಾರಿಯಾಗಿದ್ದರೆ ಇ ದೇವಲಯಕ್ಕೆ ಇದಕ್ಕೂ ಮೊದಲು ಒಂದು ಬಾರಿ ಕಳ್ಳತನ ನಡೆದಿತ್ತು. ಈ ದೇವಾಲಯ ಅರಣ್ಯ ಪ್ರದೇಶದಲ್ಲಿ ಇದ್ದು ಜನಸಂದಣಿ ಕಡಿಮೆ ಇರುವುದು ಕಳ್ಳತನ ನೆಡಯುವುದಕ್ಕೆ ಕಾರಣ. ಶ್ರೀ ಗವಿರಂಗನಾಥ ಸ್ವಾಮಿ ದೇವಸ್ಥಾನ ಬಳಿಯು ಕಳ್ಳತನ ನೆಡೆದಿದ್ದರು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರಿಂದ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

Share this article

About Author

Madhu
Leave a comment

Write your comments

Visitors Counter

337456
Today
Yesterday
This Week
This Month
Last Month
All days
530
1351
3575
3346
14750
337456

Your IP: 216.73.216.163
2025-09-04 22:06

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles