ಪಾದಚಾರಿಗೆ ಗೂಡ್ಸ್ ಲಾರಿ ಡಿಕ್ಕಿ ಪಾದಚಾರಿ ಸ್ಥಳದಲ್ಲೇ ಸಾವು.

ವಾಕಿಂಗ್ ಹೋಗುತ್ತಿದ್ದ ಪಾದಚಾರಿಗೆ ಗೂಡ್ಸ್ ಲಾರಿ ಡಿಕ್ಕಿ ಪಾದಚಾರಿ ಸ್ಥಳದಲ್ಲೇ ಸಾವು.

 ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ವಾಕಿಂಗ್ ಹೋಗುತ್ತಿದ್ದ ಪಾದಚಾರಿಗೆ ಹಿಂದಿನಿಂದ ಅತೀ ವೇಗವಾಗಿ ಬಂದ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ . ಪಟ್ಟಣದ ಕೋಟೆ ನಿವಾಸಿ ರಾಮಚಂದ್ರ(55) ಮೃತಪಟ್ಟ ದುದೈವಿ . ಸಂಜೆ ವೇಳೆಯಲ್ಲಿ ಮೈಸೂರು  ಮಳವಳ್ಳಿ ರಸ್ತೆಯಲ್ಲಿ  ಶಾಂತಿಕಾಲೇಜು ಕಡೆಗೆ ವಾಕಿಂಗ್ ಹೋಗುತ್ತಿದ್ದಾಗ ಪಾದಚಾರಿ ರಾಮಚಂದ್ರಗೆ ಡಿಕ್ಕಿಹೊಡೆದುಕೊಂಡು  ಗೂಡ್ಸ್ ವಾಹನದೊಂದಿಗೆ ಚಾಲಕ ಪರಾರಿ ಯಾಗಿದ್ದಾನೆ .ಈ ಸಂಬಂಧ ಮಳವಳ್ಳಿ ಪಟ್ಟಣದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

 

Share this article

About Author

Madhu
Leave a comment

Write your comments

Visitors Counter

307995
Today
Yesterday
This Week
This Month
Last Month
All days
616
440
2294
1056
11219
307995

Your IP: 216.73.216.114
2025-07-02 13:34

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles