ಹಳೇ ವೈಷಮ್ಯ ಗ್ರಾಪಂ ಸದಸ್ಯನ್ನು ಮಚ್ಚು ಲಾಂಗ್ ಗಳಿಂದ ಕೊಚ್ಚಿ ಕೊಲೆ.

  ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಗ್ರಾಪಂ ಸದಸ್ಯರನ್ನು ಮಚ್ಚು ಲಾಂಗ್ ಗಳಿಂದ ಕೊಚ್ಚಿಕೊಲೆ 

ಪಾಂಡವಪುರ: ತಾಲ್ಲೂಕಿನ ಚಿಕ್ಕಾಡೆ ಗ್ರಾಮದ ಗ್ರಾಪಂ ಸದಸ್ಯ ತಿಮ್ಮೇಗೌಡ (೫೦) ಕೊಲೆಯಾಗಿರುವ ವ್ಯಕ್ತಿ. ಸೋಮವಾರ ಮಧ್ಯರಾತ್ರಿ ಗ್ರಾಮದಲ್ಲಿ ಗ್ರಾಮದೇವತೆ ದೇವಿರಮ್ಮನ ಹಬ್ಬ ನಡೆಯುತ್ತಿದ್ದ ಸಂದರ್ಭದಲ್ಲಿ ಅದೇ ಗ್ರಾಮದ ನಾಲ್ವರು ಕೃತ್ಯ ನಡೆಸಿದ್ದಾರೆ. ಅದೇಗ್ರಾಮದ ದೇವೇಗೌಡ, ಯೋಗೇಗೌಡ, ಪುತ್ರ ಮಧನ್, ಕುಮಾರ್, ಚಂದು ಅವರಿಂದ ಕೃತ್ಯ ನಡೆಸಿರುವ ಆರೋಪಿಗಳು.ಘಟನೆಯಲ್ಲಿ ಎಪಿಎಂಸಿ ಸದಸ್ಯ ಸ್ವಾಮೀಗೌಡ, ಗಿರೀಗೌಡ ಪುತ್ರ ಗೌತಮ್, ವಿನಾಯಕ, ಮಹೇಶ್ ಅವರು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಘಟನೆ.ಮೃತ ವ್ಯಕ್ತಿ ತಿಮ್ಮೇಗೌಡ ದೇಹವನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.ಸ್ಥಳಕ್ಕೆ ಎಸ್.ಪಿ. ಶಿವಪ್ರಕಾಶ್ ದೇವರಾಜು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Share this article

About Author

Madhu
Leave a comment

Write your comments

Visitors Counter

307465
Today
Yesterday
This Week
This Month
Last Month
All days
86
440
1764
526
11219
307465

Your IP: 216.73.216.110
2025-07-02 02:27

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles