ಮೈಸೂರು ಬೆಂಗಳೂರು ಹೆದ್ದಾರಿ ರಸ್ತೆಯ ಮಂಜು ರೆಸಾರ್ಟ್ ಪಕ್ಕದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

ಶ್ರೀರಂಗಪಟ್ಟಣದ ಮಂಜು ರೆಸಾರ್ಟ್ ಬಳಿ ಅಪರಿಚಿತ ಗಂಡಸಿನ ಶವ ಪತ್ತೆ ಯಾಗಿದೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಇರುವ ಮಂಜು ರೆಸಾರ್ಟ್ ಪಕ್ಕದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.ಮೃತ ವ್ಯಕ್ತಿಯ ವಯಸ್ಸು ಅಂದಾಜು 35ರಿಂದ 40 ವರ್ಷ ಮತ್ತು ಮೃತ ವ್ಯಕ್ತಿಯ ಕತ್ತಿನ ಭಾಗದಲ್ಲಿ ಯೇಸುವಿನ ಶಿಲುಬೆಯ ಚಿತ್ರದ ಹಚ್ಚೆ ಹಾಗೂ ಬಲಗೈ ಮೇಲೆ RC ಯಂದು ಹಚ್ಚೆ ಹಾಕಲಾಗಿದೆ .

ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಹಾಜರಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.ಮೃತ ದೇಹವು ಮೈಸೂರಿನ ಕೃಷ್ಣ ರಾಜ ಆಸ್ಪತ್ರೆಯ ಶವಾಗರಕ್ಕೆ ರವಾನಿಸಲಾಗಿದೆ.ಹೆಚ್ಚಿನ ವಿವರಗಳಿಗೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಗೆ ತೆರಳಿ ಮಾಹಿತಿಯನ್ನು ಪಡೆಯಲು ತಿಳಿಸಿದ್ದಾರೆ

Last modified on 04/08/2018

Share this article

About Author

Madhu
Leave a comment

Write your comments

Visitors Counter

307530
Today
Yesterday
This Week
This Month
Last Month
All days
151
440
1829
591
11219
307530

Your IP: 216.73.216.110
2025-07-02 03:15

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles