ಹೆಜ್ಜೇನು ದಾಳಿ ರೈತ ಸ್ಥಳದಲ್ಲಿಯೇ ಸಾವು...

ನೀರು ಹಾಯಿಸುತ್ತಿದ್ದಾಗ ಏಕಾ ಏಕಿ ಹೆಜ್ಜೇನುಗಳು ದಾಳಿ .ರೈತ ಲೋಕೇಶ್ ಸ್ಥಳದಲ್ಲಿಯೇ ಸಾವು..

ಕೃಷ್ಣರಾಜಪೇಟೆ: ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಜಮೀನಿನಲ್ಲಿ ನೀರು ಹಾಯಿಸುತ್ತಿದ್ದಾಗ ಏಕಾ ಏಕಿ ಹೆಜ್ಜೇನುಗಳು ದಾಳಿ ಮಾಡಿದ್ದರಿಂದ ಲೋಕೇಶ್ ಎಂದು ರೈತ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಮೃತ ಲೋಕೇಶ್ ಅವರ ರಕ್ಷಣೆಗೆ ಮುಂದಾಗಿದ್ದ ನಾಗರಾಜು ಮತ್ತು ಕಾಳಶೆಟ್ಟಿಯವರಿಗೂ ಜೇನುಗಳು ದಾಳಿ ಮಾಡಿವೆ ಅವರು ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಲೋಕೇಶ್ ಶೆಟ್ಟಿ ಮದುವೆಯಾಗಿ ಇಬ್ಬರು ಗಂಡು ಮಕ್ಕಳಿದ್ದರು ನಾಲ್ಕು ವರ್ಷದ ಮಗು ಮತ್ತು ಆರು ವರ್ಷದ ಮಗು ಇಬ್ಬರು ಗಂಡು ಮಕ್ಕಳಿದ್ದರು ಗ್ರಾಮದಲ್ಲಿ ಸೂತಕದ ಛಾಯಾ ನಿರ್ಮಾಣವಾಗಿದೆ

 

Share this article

About Author

Madhu
Leave a comment

Write your comments

Visitors Counter

334173
Today
Yesterday
This Week
This Month
Last Month
All days
63
229
292
63
14750
334173

Your IP: 216.73.216.165
2025-09-01 03:54

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles