ಖಾಸಗಿ ಬಸ್ ಡಿಕ್ಕಿ ಬೈಕ್ ಸವಾರಿ ಸ್ಥಳದಲ್ಲಿಯೇ ಸಾವು

ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಮಳವಳ್ಳಿ ಪಟ್ಟಣದ ಶಾಂಭವಿ ಗ್ಯಾಸ್ ಏಜೆನ್ಸಿ  ಬಳಿ ಇಂದು ಮುಂಜಾನೆ ನಡೆದಿದೆ. ಮೂಲತಃ ಮಳವಳ್ಳಿ ತಾಲ್ಲೂಕಿನ ಹೂವಿನಕೊಪ್ಪಲು ಗ್ರಾಮದ ರಾಚಯ್ಯರವರ ಪುತ್ರ ಪ್ರವೀಣ್ (21) ಮೃತಪಟ್ಟ ದುದೈವಿ .

 

 

ಮೃತ ಪ್ರವೀಣ್  ಮಳವಳ್ಳಿ ಪಟ್ಟಣದ ಅವರ ಅಜ್ಜಿ ಮನೆ ವಾಸವಾಗಿದ್ದನು ಎನ್ನಲಾಗಿದೆ. ಈತ ಇಂದು ಬೆಳಿಗ್ಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ  ಮಳವಳ್ಳಿಯಿಂದ ಕನಕಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ  ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ .ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ವತ್ರೆ ಗೆ ಸಾಗಿಸಲಾಗಿದೆ. 

 ಸ್ಥಳಕ್ಕೆ ಇನ್ಸ್ ಪೆಕ್ಟರ್ ಗಂಗಾಧರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ .

Share this article

About Author

Madhu
Leave a comment

Write your comments

Visitors Counter

336172
Today
Yesterday
This Week
This Month
Last Month
All days
597
951
2291
2062
14750
336172

Your IP: 216.73.216.24
2025-09-03 12:14

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles