ಪೊಲೀಸ್ ಠಾಣೆ ಎದುರೇ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿಯ ಭರ್ಭರ ಹತ್ಯೆ.

ಪುತ್ತೂರು: ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿಯ ಭರ್ಭರ ಹತ್ಯೆ: ಸಂಪ್ಯ ಪೋಲೀಸ್ ಠಾಣೆಯ ಎದುರಿನ ಗಣೇಶೋತ್ಸವ ಪೆಂಡಲ್ ನಲ್ಲಿ ದುರ್ಘಟನೆ ಪುತ್ತೂರು ಸೆ.4: ಪುತ್ತೂರು ತಾಲೂಕಿನ ಗ್ರಾಮಾಂತರ ಪೋಲೀಸ್ ಠಾಣೆಯಾದ ಸಂಪ್ಯ ಪೋಲೀಸ್ ಠಾಣೆಯ ಎದುರಿನ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಭರ್ಭರ ಹತ್ಯೆ ನಡೆದಿದೆ. ಕೊಲೆಯಾದವರನ್ನು ಪುತ್ತೂರು ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ. ಸೆ.3 ರಂದು ಮಧ್ಯರಾತ್ರಿ ಅಂದಾಜು 12 ಗಂಟೆಯ ಸುಮಾರಿಗೆ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಕಾರ್ತಿಕ್ ಮೇರ್ಲರ ಎದೆಗೆ ಚೂರಿ ಹಾಕಿದ್ದರೆ. ಕೊಲೆಗೆ ಈ ಹಿಂದಿನ ವೈಷಮ್ಯವೇ ಕಾರಣ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂದಿಸಿದ್ದು, ಪೋಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಪಿ ಲಕ್ಷ್ಮೀ ಪ್ರಸಾದ್ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

Share this article

About Author

Super User
Leave a comment

Write your comments

Visitors Counter

346644
Today
Yesterday
This Week
This Month
Last Month
All days
1212
1511
3948
12534
14750
346644

Your IP: 216.73.216.35
2025-09-16 21:25

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles