Print this page

ಟ್ಯಾಂಕರ್ ಡಿಕ್ಕಿ ಪಾದಚಾರಿ ಸ್ಥಳದಲ್ಲೆ ಸಾವು.

 ಪಾದಚಾರಿಗೆ ಟ್ಯಾಂಕರ್ ಡಿಕ್ಕಿ ಪಾದಚಾರಿ ಸ್ಥಳದಲ್ಲೆ ಸಾವು.

ವಿಜಯಪುರ: ವಿಜಯಪುರ ನಗರದ ವಜ್ರಹನುಮಾನ ರಸ್ತೆಯ ಬಳಿ ಪಾದಚಾರಿಗೆ ಟ್ಯಾಂಕರ್ ವಾಹನ ಡಿಕ್ಕಿ ಪಾದಚಾರಿ ಸ್ಥಳದಲ್ಲೆ ಸಾವು .ವಿಜಯಪುರದ ಜಿಲ್ಲೆಯ ಕಾರಜೋಳ ಗ್ರಾಮದ ನಿವಾಸಿ ಪರಸಪ್ಪ ಹೊನ್ನಿಹಳ್ಳಿ 37 ಸ್ಥಳದಲ್ಲೆ ಸಾವು.ಟ್ಯಾಂಕರ್ ಬಿಟ್ಟು ಚಾಲಕ ಪರಾರಿ.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Share this article

About Author

Madhu