ತಪ್ಪಿದ ಭಾರೀ ಅನಾಹುತ ಕ್ಷಣಾರ್ಧದಲ್ಲಿ ಪಾಸಾದ ಕೆಎಸ್ಆರ್ಟಿಸಿ ಬಸ್ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ
ಕೆ.ಆರ್.ಪೇಟೆ ಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಅಧಿಕಾರಿಗಳು ಬದ್ಧತೆಯಿಂದ ಶ್ರೀಸಾಮಾನ್ಯನ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸೂಚನೆ...  ......
ಚನ್ನರಾಯಪಟ್ಟಣ : ವಿದ್ಯುತ್ ಶಾಕ್ ಹೊಡೆದು ಒಂದೇ ಕುಟುಂಬದ ಮೂವರ ಸಾವು. ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ. ಅಗಸರಹಳ್ಳಿಯಲ್ಲಿ ಇಂದು ಮುಂಜಾನೆ 6.30 ರ ಸುಮಾರಿನಲ್ಲಿ ಘಟನೆ ನಡೆದಿದೆ. ಮೃತರು ತಾಯಿ ಭಾಗ್ಯಮ್ಮ, ಮಗಳು ದಾಕ್ಷಾಯಿಣಿ, ಮಗ ......
ಹಾಸನ: ಶ್ರವಣಬೆಳಗೊಳದಲ್ಲಿ ಸಿನಿಮೀಯ ರೀತಿಯಲ್ಲಿ ವೃದ್ಧೆಯ 50 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾದ ಖದೀಮರು. ಹೋಬಳಿಯ ದಮ್ಮನಿಂಗಳ ಗ್ರಾಮದ ಕೆಂಗಮ್ಮ ಚಿನ್ನದ ಸರ ಕಳೆದುಕೊಂಡ ವೃದ್ಧೆ. ಅಪರಿಚಿತ ಓರ್ವ ಮಹಿಳೆ ಹಾಗೂ ಓರ್ವ ಯುವಕನಿಂದ ಕೃತ್ಯ. ......
ನಿಮ್ಮ ಮನೆಯಲ್ಲೇ ಸಿಗುವ ಈ ನುಗ್ಗೆ ಸೊಪ್ಪನ್ನು ತಿನ್ನೋದರಿಂದ 300 ಕ್ಕೂ ಹೆಚ್ಚು ರೋಗ ನಿಮ್ಮ ಹತ್ತಿರ ಸುಳಿಯಲ್ಲಾ..!!!!! ಡಾಕ್ಟರ್ ಬಳಿ ಹೋಗುವ ಕಷ್ಟವೇ ಇಲ್ಲಾ.!!!  ನಾವು ಜ್ವರ, ನೆಗಡಿ ಬಂತು ಅಂದ ತಕ್ಷಣ ನಾವು ಡಾಕ್ಟರ್ ಬಳಿ ಹೋಗಿ ......
 ಗಣೇಶ ವಿಸರ್ಜನೆ ಮಾಡಲು ಹೋಗಿ 6 ಮಕ್ಕಳು ನೀರು ಪಾಲು..ಹೃದಯ ಒಡೆದು ಹೋಗುವ ಘಟನೆ... ಕೋಲಾರ:  ಜಿಲ್ಲೆಯ ಕೆ.ಜಿ.ಎಪ್. ನ ಕ್ಯಾಸಂಬಳ್ಳಿ ಸಮೀಪದ ಮರದಗಟ್ಟ ಗ್ರಾಮದಲ್ಲಿ  ಗಣೇಶ ಮೂರ್ತಿ ವಿಸರ್ಜನೆ ಮಾಡಲು ಹೋಗಿ ಅರು ಮಕ್ಕಳು ಜಲಸಮಾದಿಯಾದ ಘಟನೆ ......
 ಅರಳುಕುಪ್ಪೆ ಗ್ರಾಮದಲ್ಲಿ ಸವಿತಾ ಸಮಾಜದ ನಮಫಲಕ ಮತ್ತು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಕುಲದವರು ಶೌರ್ಯ ಪುತ್ರರು ಎಂದು ತಿಳಿಸಿದ ಮೈಸೂರು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಎನ್ ಆರ್ ನಾಗೇಶ್ ಹಾಗೂ ಸವಿತಾ ಸಮಾಜದ ಚಲನಚಿತ್ರ ಹಿರಿಯ ......
ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ಕಿಕ್ಕೇರಿ ಪಟ್ಟಣದಲ್ಲಿ  ಮೈತ್ರಿಪಕ್ಷಗಳ ಮುಖಂಡರಿಂದ ರಸ್ತೆ ತಡೆ..ಟಯರ್ ಸುಟ್ಟು ಆಕ್ರೋಶ...ರಾಜಕೀಯ ದುರುದ್ಧೇಶದ ಮೊಕದ್ದಮೆ ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆಗ್ರಹ ಕರ್ನಾಟಕ ರಾಜ್ಯದ ಮಾಜಿಸಚಿವ ಶಾಸಕ ......
ಕಾಂಗ್ರೇಸ್ ನಾಯಕ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ನಾಗಮಂಗಲ ಕಾಂಗ್ರೇಸ್  ಮುಖಂಡ ಪಟ್ಚಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಪಟ್ಚಣದ ಕಾಂಗ್ರೇಸ್ ಕಛೇರಿಯಿಂದ ಮೆರವಣಿಗೆ ಬಂದ ಯುತ್ ಕಾಂಗ್ರೇಸ್ ಮುಖಂಡರು ಟಿ ಮರಿಯಪ್ಪ ......
ಕೆ.ಆರ್.ಪೇಟೆ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ... ವಿದ್ಯಾರ್ಥಿಗಳೊಂದಿಗೆ ನೃತ್ಯಕ್ಕೆ ಹೆಜ್ಜೆ ಹಾಕಿದ ಪ್ರಾಧ್ಯಾಪಕರು.. ‌ಮುಗಿಲು ಮುಟ್ಟಿದ ವಿದ್ಯಾರ್ಥಿನಿಯರ ಸಂಭ್ರಮ...  ಕೃಷ್ಣರಾಜಪೇಟೆ ಪಟ್ಟಣದ ......

ಇತ್ತೀಚಿಗಿನ ಸುದ್ದಿಗಳು

ಸುದ್ದಿಜಾಲ

ವಿಶೇಷ ಸುದ್ದಿಗಳು

ನಿಮ್ಮ ಮನೆಯಲ್ಲೇ ಸಿಗುವ ಈ ನುಗ್ಗೆ ಸೊಪ್ಪನ್ನು ......
20 March 2019
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣಕಾಸು ವ್ಯವಹಾರದ ಮೇಲೆ
18 March 2019
ಸಂಕಲ್ಪ ಮಾಡಿ ಇಲ್ಲಿನ ಮಣ್ಣನ್ನು ತೆಗೆದುಕೊಂಡು
09 March 2019
ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. 
03 March 2019
 ಹಿಂದೂ ಧರ್ಮದಲ್ಲಿ ಶಿವರಾತ್ರಿಗೆ ಅದರದ್ದೇ ಆದ
20 February 2019
ಕೇಬಲ್ ಟಿವಿ ಆಪರೇಟರ್ಸ್ ದಾರಿ ತಪ್ಪಿಸುತ್ತಿದ್ದಾರೆ.
03 December 2018
ಬಯಲು ಸೀಮೆಯ ಸುಬ್ರಹ್ಮಣ್ಯ ಎಂದೇ ಪ್ರಖ್ಯಾತವಾಗಿರುವ
Hide Main content block

Visitors Counter

303328
Today
Yesterday
This Week
This Month
Last Month
All days
58
197
2393
7608
15162
303328

Your IP: 18.97.9.175
2025-06-19 07:28

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles