ಸತತವಾಗಿ ಸುರಿಯುತ್ತಿರುವ ಮಳೆಗೆ ಧರೆಗೆ ಉರುಳಿದ ಮನೆ...

ಸತತವಾಗಿ ಸುರಿಯುತ್ತಿರುವ ಮಳೆಗೆ ಧರೆಗೆ ಉರುಳಿದ ಮನೆ...

ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ದೊಡ್ಡಸೋಮನಹಳ್ಳಿ ಗ್ರಾಮದ ಜಯಲಕ್ಷ್ಮಿ ಎಂಬುವವರಿಗೆ ಸೇರಿದ ಮನೆ...

ಸತತವಾಗಿ ಮಳೆ ಸುರಿಯುತ್ತಿರವ ಮಳೆಗೆ ಮನೆ ಗೊಡೆ ಕುಸಿದು ಪರಿಣಾಮ ಮನೆಯಲ್ಲಿ ಇದ್ದ ರಾಗಿ ಅಕ್ಕಿ ದಿನಸಿ ಮತ್ತು ಅಡುಗೆ ಪಾತ್ರೆ ಗಳು ಹಾಳಗಿವೆ..

ಮನೆಯಲ್ಲಿ ತಾಯಿ ಮಗಳು ಇಬ್ಬರೆ ಇದ್ದರು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ...


ಅಕ್ಕಪಕ್ಕದ ಮನೆಯವರು ಕೂಡಲೇ ಸಹಾಯ ಮಾಡಿ ತಾಯಿ ಮತ್ತು ಮಗಳನ್ನು ರಕ್ಷಿಸಿದ್ದಾರೆ..

ಇವರು ಅದಿಕರ್ನಾಟಕ ಜನಾಂಗಕ್ಕೆ ಸೇರಿದ್ದ ಇವರ ಗಂಡ ಅನಾರೋಗ್ಯದ ಕಾರಣ ತಿರಿಹೊಗಿದ್ದು ,ಇವರ ಸಹಾಯ ಮಾಡಲು ಯಾರು ಇಲ್ಲದ ಕಾರಣ ತಾಲೂಕು ಅಡಳಿತ ಇತ್ತ ಗಮನಹರಿಸಿ ಪರಿಹಾರ ಕೊಡಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡರು..

Share this article

About Author

Super User
Leave a comment

Write your comments

Visitors Counter

285181
Today
Yesterday
This Week
This Month
Last Month
All days
166
219
1554
4623
3051
285181

Your IP: 3.135.202.40
2025-05-09 12:16

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles