ಡೆಂಗ್ಯೂ ಜ್ವರಕ್ಕೆ ಅಗಸರಹಳ್ಳಿ ಗ್ರಾಮದ ಶಾಲಾ ಬಾಲಕಿ ಸಾವು,

ಡೆಂಗ್ಯೂ ಜ್ವರಕ್ಕೆ ಅಗಸರಹಳ್ಳಿ ಗ್ರಾಮದ ಶಾಲಾ ಬಾಲಕಿ ಸಾವು, ಮತ್ತೊಬ್ಬ ಬಾಲಕಿ ತೀವ್ರ ಅಸ್ವಸ್ಥ... ಬಲಿ....ಅಗಸರಹಳ್ಳಿ ಗ್ರಾಮದ ರವಿಕುಮಾರ್ ರಾಣಿ ದಂಪತಿಗಳ ಪುತ್ರಿ ಕೆ.ಆರ್.ಪೇಟೆ ಪಟ್ಟಣದ ಪ್ರಿಯದರ್ಶಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಾವತಿ(7) ಮೃತ ದುರ್ದೈವಿಯಾಗಿದ್ದಾರೆ... ಈಕೆಯ ಸಹೋದರಿ ಪ್ರೇರಣ(5)ಕೂಡ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಎಸ್ ಎಸ್ ಆಸ್ಪತ್ರೆಯಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೇಮಾವತಿ ಮತ್ತು ಪ್ರೇರಣಾ ಸಹೋದರಿಯರು ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯಲ್ಲಿ ಸ್ಥಳಾಂತರಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಹೇಮಾವತಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆ ಈಕೆಯ ಸಹೋದರಿ ತೀವ್ರವಾಗಿ ಅಸ್ವಸ್ಥರಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಅಗಸರಹಳ್ಳಿ ಗ್ರಾಮದಲ್ಲಿ ಆತಂಕವು ಮನೆ ಮಾಡಿದೆ..

Share this article

About Author

Super User
Leave a comment

Write your comments

Visitors Counter

222653
Today
Yesterday
This Week
This Month
Last Month
All days
131
308
1908
5758
4244
222653

Your IP: 3.128.203.143
2024-04-27 21:27

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles