ಸಹಕಾರ ಸಂಘ ನಿ. ವತಿಯಿಂದ ನೂತನವಾಗಿ ನಿರ್ಮಿಸಿರುವ ಗೋದಾಮು ಕಚೇರಿ ಮತ್ತು ವಾಣಿಜ್ಯ ಮಳಿಗೆಗಳ ಉದ್ಘಾಟನಾ ಸಮರಂಭವು ನಡೆಯಿತು.
ಜಿಲ್ಲಾ ಪಂಚಾಯಿತಿ.ಸದಸ್ಯರಾದ ಬಿ. ಎಲ್ ದೇವರಾಜು ಅವರು ಕಟ್ಟಡ ಉದ್ಘಾಟಸಿ ಮಾತನಾಡಿ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿವೆ. ಸಹಕಾರ ಸಂಘಗಳು ಅಭಿವೃದ್ಧಿ ರಾಜಕೀಯ ಮುಕ್ತವಾಗಿರಬೇಕು. ಸಹಕಾರ ಸಂಘಗಳು ಮತ್ತು ಹಾಲಿನ ಡೈರಿಗಳು ರೈತರ ಅಭಿವೃದ್ಧಿಗೆ ಎಲ್ಲರೂ ಪ್ರಾಮಾಣಿಕವಾಗಿ ಅರ್ಪಣಾ ಭಾವನೆಯಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಸಂಘದ ಅಧ್ಯಕ್ಷ ಬಿ ಎಂ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ವಿ.ಡಿ ಹರೀಶ್, ತಾಲ್ಲೂಕು ಪಂಚಾಯಿತಿ ಸದಸ್ಯ ನಿಂಗೇಗೌಡ,ಸಂಘದ ಉಪಾಧ್ಯಕ್ಷೆ ಕೃಷ್ಣಮ್ಮ,ಸಿ ಇ ಒ ಎಸ್ ಕೆ ಸತೀಶ್,ತಾ.ಪಂ.ಮಾಜಿ ಅಧ್ಯಕ್ಷೆ ರೂಪ ಕೃಷ್ಣೇಗೌಡ,ತಾ.ಸಹಕಾರ ಅಭಿವೃದ್ಧಿ ಅಧಿಕಾರಿ ಖಾಲಿದ್ ಅಹ್ಮದ್,ಡಿಸಿಸಿ ಬ್ಯಾಂಕ್ ತಾಲೂಕು ಶಾಖೆಯ ವ್ಯವಸ್ಥಾಪಕ ರಾಜು, ಸಂಘದ ಮೇಲ್ವಿಚಾರಕ ಕೆ ಆರ್ ರಘು,ದೇವಕುಮಾರ್,ಚೆಲುವರಾಜು,ಮಹೇಶ್,