ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಹಬ್ಬದ ಹಣ ಒಂದು ಲಕ್ಷ ನೀಡಿದ ಮೊಟ್ಟ ಮಂಜು.

ಭಾರತೀಪುರ ಕ್ರಾಸ್ ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಮ್ಮ ಶಂಕರೇಗೌಡ ಮತ್ತು ಅವರ ಪುತ್ರರಾದ ಮೊಟ್ಟೆಮಂಜು ಅವರು ಒಂದುಲಕ್ಷದ ಒಂದು ಸಾವಿರ ರೂ ಹಣವನ್ನು ವಯಕ್ತಿಕ ದೇಣಿಗೆಯಾಗಿ ನೀಡಿದರು.

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಭಾರತೀಪುರ ಕ್ರಾಸ್ ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಮ್ಮ ಶಂಕರೇಗೌಡ ಮತ್ತು ಅವರ ಪುತ್ರರಾದ ಮೊಟ್ಟೆಮಂಜು ಅವರು ಕೊಡಗು ನೆರೆ ಸಂತ್ರಸ್ತರಿಗೆ ಒಂದುಲಕ್ಷದ ಒಂದು ಸಾವಿರ ರೂ ಹಣವನ್ನು ವಯಕ್ತಿಕ ದೇಣಿಗೆಯಾಗಿ ನೀಡಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. ದೇವಮ್ಮ ಅವರು ಗ್ರಾಮದೇವತೆ ಹಬ್ಬವನ್ನು ಮಾಡಲು ಸಂಗ್ರಹಿಸಿ ಇಟ್ಟಿದ್ದ ಒಂದುಲಕ್ಷದ ಒಂದು ಸಾರವಿರ ರೂ ಹಣವನ್ನು ಕೊಡಗು ಸಂತ್ರಸ್ತರ ಪರಿಹಾರ ನಿಧಿಗೆ ತಹಶೀಲ್ದಾರ್ ಲಕ್ಷ್ಮೀಕಾಂತ್ ಅವರಿಗೆ ನೀಡುವ ಮೂಲಕ ಎಲ್ಲರಿಗೂ ಮಾದರಿಯಾದರು.

ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ಜಾನಕೀರಾಂ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ಬಿಇಓ ಎಸ್.ರೇವಣ್ಣ ಮತ್ತಿತರರು ಭಾಗವಹಿಸಿದ್ದರು.

Share this article

About Author

Madhu
Leave a comment

Write your comments

Visitors Counter

285185
Today
Yesterday
This Week
This Month
Last Month
All days
170
219
1558
4627
3051
285185

Your IP: 3.144.72.54
2025-05-09 12:18

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles