Print this page

ಸಾಲ ತೀರಿಸುವುದಕ್ಕೆ ಹೆದರಿ ಯುವಕನೊಬ್ಬ ನೇಣಿಗೆ ಶರಣು.

ಮೂರು ಲಕ್ಷ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಮಳವಳ್ಳಿ: ಸಾಲ ತೀರಿಸುವುದಕ್ಕೆ ಹೆದರಿ ಯುವಕನೊಬ್ಬ ನೇಣಿಗೆ ಶರಣಾಗಿರುವ  ಘಟನೆ ಮಳವಳ್ಳಿ ತಾಲ್ಲೂಕಿನ ಗೌಡಗೆರೆ  ಗ್ರಾಮದಲ್ಲಿ ನಡೆದಿದೆ ಗ್ರಾಮದ ಚಿಕ್ಕಮೊಗ್ಗಣ್ಣ ಪುತ್ರ ಗುರುಮಲ್ಲಯ್ಯ (26). ಮೃತಪಟ್ಟ ದುದೈವಿ ಈತ  ಸುಮಾರು 3 ಲಕ್ಷ ರೂ ಸಾಲ ಮಾಡಿದ್ದು.  ನಿನ್ನೆ ಮನೆಯಲ್ಲಿ ತಾಯಿ ಹಾಗೂ ಮಗ ಜಗಳವಾಗಿದ್ದು. ಬೆಳಿಗ್ಗೆ ಮಗ ಕಾಣದೆ ಕಂಗಾಲಾಗಿದ್ದ ಪೋಷಕರು .ತನ್ನ ಜಮೀನಿನ ಮರ ಒಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ವತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ  ಗ್ರಾಮಾಂತರ ಪೊಲೀಸ ಠಾಣೆ  ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Share this article

About Author

Madhu