ಅಂಗಡಿಗಳು ಮೇಲೆ ದಾಳಿ 220 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ವಶ

ಪಟ್ಟಣದ ಪುರಸಭಾ ಮುಖ್ಯ ಅಧಿಕಾರಿಯಾದ ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ಅಂಗಡಿಗಳು ಮೇಲೆ ದಾಳಿ 220 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ ..

ನಂತರ ಮಾತನಾಡಿದ ಸತೀಶ್ ಕುಮಾರ್ ಅವರು ಬೆಳಿಗ್ಗೆ ಎರಡು ಅಂಗಡಿಯ ಮೇಲೆ ದಾಳಿ ಮಾಡಿದ್ದೇವೆ . ಪರಿಸರ ಹಾಳಾಗುತ್ತಿದ್ದು ದಿನನಿತ್ಯ ಪ್ಲಾಸ್ಟಿಕನ್ನು ಬಳಕೆಯಿಂದ ಹಲವಾರು ಕಾಯಿಲೆಗಳು ಬರುತ್ತಿದ್ದು , ದಿನೇ ದಿನೆ ಮಳೆ ಬರುತ್ತಿದ್ದು ಪ್ಲಾಸ್ಟಿಕ್ ಬಳಕೆಯಿಂದ ಮಲೇರಿಯಾ ಕಾಯಿಲೆಗಳು ಉಂಟಾಗುತ್ತದೆ , ಪರಿಸರ ಸಮೃದ್ಧಿ ಅಧಿಕಾರಿಯಾದ ರಕ್ಷಿತ್, ಆರೋಗ್ಯ ನಿರೀಕ್ಷಕರಾದ ನರಸಿಂಹಯ್ಯ H.R, ಹಾಗೂ ಪುರಸಭ ಸಿಬ್ಬಂದಿಗಳ ಸಮ್ಮುಖದಲ್ಲಿ ಆಲೆ ಕಳೆದ ಎರಡು ದಿನಗಳಿಂದಲೂ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದೇವೆ  ಪೊಲೀಸ್ ಅಧಿಕಾರಿಗಳ ಸಹಾಯದಿಂದ ಸಮುದಾಯ ಭವನದ ಮೇಲೆ ದಾಳಿ ಮಾಡಿ ದಂಡ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.ಈ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಬೇಕಾಗುತ್ತದೆ ಎಂದು ಮನವಿಯನ್ನು ಮಾಡಿದರು

Share this article

About Author

Super User
Leave a comment

Write your comments

Visitors Counter

272672
Today
Yesterday
This Week
This Month
Last Month
All days
44
32
442
1293
9866
272672

Your IP: 3.14.132.52
2025-03-14 16:30

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles