ಪ್ರಕೃತಿ ವಿಕೋಪದಿಂದ ರೈತ ಬೆಳೆದಿದ್ದ ಬಾಳೆ ಸಂಪೂರ್ಣ ನಾಶವಾಗಿದೆ ಪರಿಹಾರದ ಹಣ ನೋಡಿ ರೈತ ಕಂಗಾಲಾಗಿದ್ದಾನೆ ..

ಪ್ರಕೃತಿ ವಿಕೋಪದಿಂದ ರೈತ ಬೆಳೆದಿದ್ದ ಬಾಳೆ ಸಂಪೂರ್ಣ ನಾಶವಾಗಿದೆ ಪರಿಹಾರದ ಹಣ ನೋಡಿ ರೈತ ಕಂಗಾಲಾಗಿದ್ದಾನೆ ..

 ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ವಿಜಯ ಹೊಸಹಳ್ಳಿ ಗ್ರಾಮದ ಸಿದ್ದೇಗೌಡರ ಮಗ ಸಿದ್ದಲಿಂಗೇಗೌಡ (40) ಸರ್ವೆ ನಂಬರ್ 12/5 ರಲ್ಲಿ ಸುಮಾರು 2:30 ಎಲ್ಲಿ ಗುಂಟೆಯಲ್ಲಿ ಬೆಳೆದಿದ್ದ ಬಾಳೆ ಜೂನ್ ತಿಂಗಳಲ್ಲಿ ಪ್ರಕೃತಿ ವಿಕೋಪದಿಂದ ಮಳೆಯಿಂದ ಒಂದು ಎಕರೆ ಸಂಪೂರ್ಣ ಬೆಳೆ ನಾಶವಾಗಿದೆ , 1 ಲಕ್ಷಕ್ಕೂ ಹೆಚ್ಚು ಬಾಳೆ ಬೆಳೆ ನಾಶವಾಗಿತ್ತು . ಸಂಬಂಧಪಟ್ಟ ಅಧಿಕಾರಿಗಳು ನನ್ನ ಬೆಳೆದಿದ್ದ ಬೆಳೆಯನ್ನು ವೀಕ್ಷಣೆ ಮಾಡಿ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದರು , ಪರಿಹಾರ ಧನ ಸಹಾಯ ನೋಡಿ ನನಗೆ ದಿಕ್ಕು ತೋಚದಂತಾಗಿದೆ ,ಕೇವಲ 1350 ರೂಪಾಯಿಗಳನ್ನು ಪರಿಹಾರದ ಹಣ ಎಂದು
ಕೃಷ್ಣರಾಜಪೇಟೆ ಪಟ್ಟಣದ ತಹಸೀಲ್ದಾರ್ ನೀಡಿದ್ದಾರೆ , ನಾನು ಸಾಲ ಮಾಡಿ ಬೆಳೆದಿದ್ದ ಬೆಳೆಗೆ ತಕ್ಕ ಬೆಲೆ ಸಿಕ್ಕಿಲ್ಲದ ಕಾರಣ ,ನಾನು ಮತ್ತೆ ಆ ಚೆಕ್ಕನ್ನು ತಹಸೀಲ್ದಾರರಿಗೆ ನೀಡಿದ್ದೇನೆ ಹೆಚ್ಚಿನ ಪರಿಹಾರಕ್ಕೆ ನಾನು ಮಾನ್ಯ ಮುಖ್ಯಮಂತ್ರಿ ಅವರಿಗೆ ಮನವಿ ಮಾಡುತ್ತಿದ್ದೇನೆ ಎಂದು ರೈತ ಹೇಳಿಕೊಂಡಿದ್ದಾನೆ.

 

Share this article

About Author

Super User
Leave a comment

Write your comments

Visitors Counter

222959
Today
Yesterday
This Week
This Month
Last Month
All days
141
163
304
6064
4244
222959

Your IP: 18.219.22.169
2024-04-29 08:46

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles