ಗ್ರಾಮ ಪಂಚಾಯಿತಿಯ ನೂತನ ಅದ್ಯಕ್ಷರಾಗಿ ರಾಮನಹಳ್ಳಿ ಶುಭಾರವೀಂದ್ರ ಆಯ್ಕೆ.

ಗ್ರಾಮ ಪಂಚಾಯಿತಿಯ ನೂತನ ಅದ್ಯಕ್ಷರಾಗಿ ರಾಮನಹಳ್ಳಿ ಶುಭಾರವೀಂದ್ರ ಆಯ್ಕೆ.

ಕೃಷ್ಣರಾಜಪೇಟೆ ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮ ಪಂಚಾಯಿತಿಯ ಸಾಮಾನ್ಯ ಮಹಿಳೆ ಅದ್ಯಕ್ಷರ ಸ್ಥಾನ ತೆರವು ಆಗಿದ್ದ ಕಾರಣ ಇಂದು ಚುನಾವಣೆ ನಿಗಧಿಯಾಗಿತ್ತು.

ಚುನಾವಣೆ ಶುಭ ರವೀಂದ್ರ ರವರನ್ನು ವರತುಪಡಿಸಿ ಮತ್ಯಾರು ನಾಮ ಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಶುಭಾ ರವೀಂದ್ರ ರವನ್ನು ಅವಿರೋಧವಾಗಿ ಅದ್ಯಕ್ಷರು ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ಶುಭಾರವೀಂದ್ರ ರವರ ಬೆಂಬಲಿಗರು ಅದ್ಯಕ್ಷರಾದ ಇನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಗ್ರಾಮ ಪಂಚಾಯತಿ ಉಪಾದ್ಯಕ್ಷ ಮಾಣಿಕನಹಳ್ಳಿ ಕೃಷ್ಣೇಗೌಡ, ಸದಸ್ಯರಾದ ಶೆಟ್ಟಹಳ್ಳಿ ಕೃಷ್ಣೇಗೌಡ, ಸಿದ್ದಾಪುರ ನಾರಾಯಣ್, ಕೃಷ್ಣಾಪುರ ಗಿರೀಶ್, ಕಾರಿಗನಹಳ್ಳಿ ಜಯರಾಮು, ಮತ್ತು ಮಹಿಳಾ ಸದಸ್ಯರುಗಳು ನೂತನ ಅದ್ಯಕ್ಷರಿಗೆ ಶುಭಕೋರಿದರು.

Share this article

About Author

Super User
Leave a comment

Write your comments

Visitors Counter

224039
Today
Yesterday
This Week
This Month
Last Month
All days
58
382
1384
440
6704
224039

Your IP: 18.117.137.64
2024-05-02 03:45

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles