ಶ್ರೀ ಸದಾಶಿವ ಸ್ವಾಮೀಜಿ ಹೃದಯಘಾತದಿಂದ ಸಾವು

ಮಂಡ್ಯ:ಪಾಂಡವಪುರ ತಾಲ್ಲೂಕು: ಶ್ರೀ ಸದಾಶಿವ ಸ್ವಾಮೀಜಿ ಹೃದಯಘಾತದಿಂದ ಸಾವು

ಬೇಬಿ ಬೆಟ್ಟದ ಶ್ರೀ ಸದಾಶಿವ ಸ್ವಾಮೀಜಿ ಹೃದಯಘಾತದಿಂದ ಸಾವು. ಬೆಂಗಳೂರಿನ‌ ಭಕ್ತರ ನಿವಾಸದಲ್ಲಿ 60 ವರ್ಷದ ಶ್ರೀ ಸದಾಶಿವ ಸ್ವಾಮೀಜಿ ಹೃದಯಘಾತದಿಂದ ಸಾವು.ಪಾಂಡವಪುರ ತಾಲೂಕಿನ ಬೇಬಿಬೆಟ್ಟದ ಶ್ರೀ ರಾಮಯೋಗೇಶ್ವರ ಮಠದ ಸ್ವಾಮೀಜಿ.ಬೆಂಗಳೂರಿನಲ್ಲಿ ಭಕ್ತರ ಕುಟುಂಬಸ್ಥರ ವಿವಾಹಕ್ಕೆಂದು ಸ್ವಾಮೀಜಿ ತೆರಳಿದ್ದರು.ಕಳೆದ ರಾತ್ರಿ ಬೆಂಗಳೂರಿಗೆ ತೆರಳಿ ವಿವಾಹದಲ್ಲಿ ಪಾಲ್ಗೊಂಡು, ರಾತ್ರಿ ಭಕ್ತರ ಮನೆಯಲ್ಲಿ ಮಲಗಿದ್ದರು.ಭಕ್ತರ ಮನೆಯಲ್ಲಿ ಮಲಗಿದ್ದಾಗ ಬೆಳಿಗ್ಗೆ 5 ಗಂಟೆಗೆ ಪೂಜೆಗೆಂದು ಎದ್ದೇಳಿಸಿದಾಗ ಶ್ರೀ ಸದಾಶಿವ ಸ್ವಾಮೀಜಿ ಮರಣ ಹೊಂದಿದ್ದರು.ಬೆಂಗಳೂರು ಸ್ಥಳಕ್ಕೆ ಬೇಬಿಬೆಟ್ಟದ ಕಿರಿಯ ಸ್ವಾಮೀಜಿ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿ ಭೇಟಿ.ಮಠದ ಅಪಾರ ಭಕ್ತರಲ್ಲಿ ನೋವು.

Last modified on 19/07/2018

Share this article

About Author

Super User
Leave a comment

Write your comments

Visitors Counter

224725
Today
Yesterday
This Week
This Month
Last Month
All days
114
258
2070
1126
6704
224725

Your IP: 3.129.23.30
2024-05-04 19:05

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles