ಸಮಾಜ ಸೇವಕ ಅಮಚಹಳ್ಳಿ ಮಹೇಶ್ ಶಾಲ ಮಕ್ಕಳಿಗೆ....

ಕೆ ಆರ್ ಪೇಟೆ: ಶಾಲ ಮಕ್ಕಳಿಗೆ ಅವಶ್ಯವಿರುವ ಟೇಬಲ್ ಚೇರ್ ಮತ್ತು ಪುಸ್ತಕಗಳನ್ನು ಸಮಾಜ ಸೇವಕ ಅಮಚಹಳ್ಳಿ ಮಹೇಶ್ ವಿತರಣೆ ಮಾಡಿದರು.

ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಅಮಚಹಳ್ಳಿ ಗ್ರಾಮದಲ್ಲಿ 73 ಸ್ವತಂತ್ರ ದಿನವನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು..

ಶಾಲಾಸಮಿತಿ ಅದ್ಯಕ್ಷ ಮೋಹನ್ ಧ್ವಜಾರೋಹಣ ಮಾಡಿ ನಂತರ ಮಕ್ಕಳಿಗೆ ದೇಶದ ಬಗ್ಗೆ ಮತ್ತು ಸ್ವತಂತ್ರ ಹೋರಾಟಗಾರರ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು..

ನಂತರ ಶಾಲ ಮುಖ್ಯ ಶಿಕ್ಷಕ ಮೋಹನ್ ಮಾತನಾಡಿ ಮಕ್ಕಳಿಗೆ ದೇಶ ಪ್ರೇಮದ ಬಗ್ಗೆ ತಿಳಿಹೇಳಿದರು.

ನಂತರ ಸಮಾಜ ಸೇವಕ ಮಹೇಶ್ ಶಾಲಾಮಕ್ಕಳಿಗೆ ಉಪಯುಕ್ತ ಬೆಂಚ್ ಮತ್ತು ಟೇಬಲ್ ವಿತರಣೆ ಮಾಡಿದರು..

ಆನಂತರ ಗ್ರಾಮದ ಬಸವೇಶ್ವರ ಯುವಕ ಮಂಡಳಿ ವತಿಯಿಂದ ಮಕ್ಕಳಿಗೆ ಬುಕ್, ಪೆನ್ ವಿತರಣೆ ಮಾಡಲಾಯಿತು. ಮತ್ತು ಗ್ರಾಮದ ಮಂಜೇಗೌಡ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ಹಂಚಿದರು ..

ಕಾರ್ಯಕ್ರಮದಲ್ಲಿ ,ಶ್ರೀಮತಿ ರೇಖಾ,ರಂಜನ್ ,ಮಂಜೇಗೌಡ,ಗೀರಿಶ್ ,ಅನಿತ ಮತ್ತು ಶಾಲಮಕ್ಕಳು ಗ್ರಾಮಸ್ಥರು ಹಾಜರಿದ್ದರು...

Share this article

About Author

Super User
Leave a comment

Write your comments

Visitors Counter

224034
Today
Yesterday
This Week
This Month
Last Month
All days
53
382
1379
435
6704
224034

Your IP: 3.129.67.26
2024-05-02 02:35

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles