ಬೃಹತ ಆರೋಗ್ಯ ತಪಾಸಣಾ ಶಿಬಿರ ,ಮಾತ್ರೆ ಔಷಧಿ ಮತ್ತು ಕನ್ನಡಕ ವಿತರಣೆ.

ಲಯನ್ಸ್ ಕ್ಲಬ್ ಮತ್ತು ಇನ್ನಿತರ ಸಂಘಟನೆಗಳ ವತಿಯಿಂದ ಬೃಹತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ  ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಬೆಂಗಳೂರಿನ ಲಯನ್ಸ್ ಕ್ಲಬ್ ಮತ್ತಿತರ ಸಂಘಟನೆಗಳ ಸಹಯೋಗದಲ್ಲಿ ಶ್ರೀರಂಗ ಚಿತ್ರ ಮಂದಿರದ ಆವರಣದಲ್ಲಿ ಆಯೋಜಿಸಲಾಗಿತ್ತು.ರೈತರ ಆರೋಗ್ಯದ ಬಗ್ಗೆ ಹೆಚ್ಚು ಆದ್ಯತೆ ನೀಡಿ ಅವರ ಆರೋಗ್ಯ ತಪಾಸಣೆ ಮಾಡಿ ,ಮೂಳೆ, ಕಣ್ಣು, ಚರ್ಮ , ಕಿವಿ ಮೂಗು ಗಂಟಲು ಸೇರಿದಂತೆ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡಿ ಉಚಿತವಾಗಿ ಮಾತ್ರೆಗಳ ಮತ್ತು ಔಷಧಿ, ಕನ್ನಡಕಗಳನ್ನು ನೀಡಲಾಯಿತು.ಮತ್ತು ಬಡ ರೈತರಿಗೆ ಉಚಿತವಾಗಿ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು.

Share this article

About Author

Madhu
Leave a comment

Write your comments

Visitors Counter

288988
Today
Yesterday
This Week
This Month
Last Month
All days
219
301
520
8430
3051
288988

Your IP: 3.145.194.173
2025-05-19 16:17

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles