ಬೈಕ್ ಗಳ ಮುಖಾಮುಖಿ ಡಿಕ್ಕಿ ವ್ಯಕ್ತಿ ಸ್ಥಳದಲ್ಲಿಯೇ ಸಾವು ,ನಾಲ್ವರಿಗೆ ಗಂಭೀರ ಗಾಯ

ಎರಡು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸಾವನ್ನಪ್ಪಿದ್ದು ನಾಲ್ವರಿಗೆ ಗಾಯ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೌಡಗೆರೆ ಕ್ರಾಸ್ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸಾವನ್ನಪ್ಪಿದ್ದು ನಾಲ್ವರಿಗೆ ಗಾಯಗೊಂಡ ಘಟನೆ ಗೌಡಗೆರೆ ಕ್ರಾಸ್ ಬಳಿ ನಡೆದಿದೆ. ತಾಲ್ಲೂಕಿನ ಕೆಂಬೂತಗೆರೆ ಗ್ರಾಮದ ದಿನೇಶ್  (35) ಮೃತಪಟ್ಟ ದುದೈವಿ, ಸಂತೋಷ,ವಿನೋದ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ವತ್ರೆಗೆ ಸೇರಿಸಲಾಗಿದೆ. ಕಳೆದ ರಾತ್ರಿ ಒಂದು ಬೈಕ್ ನಲ್ಲಿ ಇಬ್ಬರು ಇನ್ನೊಂದು ಬೈಕ್ ನಲ್ಲಿ ಮೂವರು ಬರುತ್ತಿದ್ದು,  ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ದಿನೇಶ್ ರಸ್ತೆ ಬದಿಯಲ್ಲಿರುವ ಕೆರೆಗೆ ಹಾರಿದ್ದು ತಲೆಗೆ ಪೆಟ್ಟು ಬಿದ್ದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಉಳಿದವರಿಗೆ ತೀವ್ರಗಾಯಗೊಂಡಿದ್ದು,  ಮಳವಳ್ಳಿ ಸಾರ್ವಜನಿಕ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ವತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.  ಈ ಸಂಬಂಧ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲುಮಾಡಿಕೊಂಡಿದ್ದಾರೆ.

Share this article

About Author

Madhu
Leave a comment

Write your comments

Visitors Counter

285290
Today
Yesterday
This Week
This Month
Last Month
All days
275
219
1663
4732
3051
285290

Your IP: 3.137.142.253
2025-05-09 13:40

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles