ಕೊಡಗು ಮತ್ತು ಕೇರಳದ ನಿರಾಶ್ರಿತರ ಪರಿಹಾರ ನಿದಿಗೆ ೩೦೦೦೦ರೂ ಹಣ ನೀಡಿ ಮಾನವೀಯತೆ ಮೇರೆದ ರೈತ.

 130 ಚಂದ್ರಿಕೆಯಲ್ಲಿ ಬೆಳೆದ ರೇಷ್ಮೆಗೂಡುನ್ನು ಮಾರಿ ಕೊಡುಗು ಹಾಗೂ ಕೇರಳದಜನತಯೆ ಮುಖ್ಯ ಮಂತ್ರಿ ಪರಿಹಾರ ನಿಧಿ 28860ರೂ ನೀಡದ ಮಳವಳ್ಳಿ ರೈತ ಹೆಚ್ ಬಸವರಾಜು. 

ಮಳವಳ್ಳಿ: ತಾನು ಕಷ್ಟಪಟ್ಟು ಬೆಳೆದ ರೇಷ್ಮೆಗೂಡುನ್ನು ಮಾರಿ  ಮಹಾಮಳೆಯಿಂದ ಕಂಗಾಲಾಗಿ ನಿರಾಶ್ರಿತರರಾಗಿರುವ ಕೊಡುಗು ಹಾಗೂ ಕೇರಳದಜನತಯೆ ಮುಖ್ಯ ಮಂತ್ರಿ ಪರಿಹಾರ ನಿಧಿಗಾಗಿ ರೈತನೊಬ್ಬ ತಹಸೀಲ್ದಾರ್  ಮೂಲಕ  ಡಿಡಿ ನೀಡಿ ಮಾನವೀಯತೆ ಮೆರೆದರು .ಕಳೆದ ಒಂದು ವಾರದ ಹಿಂದೆ ಮಳವಳ್ಳಿಪಟ್ಟಣದ ಪೇಟೆ ಬೀದಿ ಹೆಚ್.ಬಸವರಾಜು ರವರು  130 ಚಂದ್ರಿಕೆಯಲ್ಲಿ ಬೆಳೆದ ರೇಷ್ಮೆಗೂಡುನ್ನು  ನೆರೆಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ಇಂದು ಕೊಡುಗು ನಿರಾಶ್ರಿತರಿಗೆ  ಮುಖ್ಯಮಂತ್ರಿ ಪರಿಹಾರ ನಿಧಿಗಳ ಮೂಲಕ 28860ರೂ ಗಳನ್ನು  ಹಾಗೂ ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿ 2000 ರೂ ಡಿಡಿ ಯನ್ನು  ತಹಸೀಲ್ದಾರ್ ದಿನೇಶ್ ಚಂದ್ರರವರ ಮೂಲಕ ನೀಡಲಾಯಿತು.

ಈ ಸಂದರ್ಭದಲ್ಲಿ   ಮಹದೇವ,ಮಧು, ನಾಗರಾಜು,  ಸೇರಿದಂತೆ ಮತ್ತಿತರರು ಇದ್ದರು.

Share this article

About Author

Madhu
Leave a comment

Write your comments

Visitors Counter

285556
Today
Yesterday
This Week
This Month
Last Month
All days
541
219
1929
4998
3051
285556

Your IP: 18.216.150.3
2025-05-09 21:23

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles