ಅಘಲಯ ಸರ್ಕಾರಿ ಪ್ರೌಢಶಾಲೆ ಯಲ್ಲಿ 'ವಚನ ದಿನ' ಆಚರಣೆ.

ಅಘಲಯ ಸರ್ಕಾರಿ ಪ್ರೌಢಶಾಲೆ ಯಲ್ಲಿ  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ "ವಚನ ದಿನ' ವನ್ನು ಅಚರಿಸಲಾಯಿತು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಅಘಲಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ "ವಚನ ದಿನ' ವನ್ನು ಅಚರಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರೂ ಅದಾ ಭಾರತಿ ಶ್ರೀಧರ್ ದೀಪ ಬೇಳೆಗಿಸುವ ಮೂಲಕ ಕಾರ್ಯವನ್ನು ಉದ್ಘಾಟನೆ ಮಾಡಿದರು. ನಂತರ ಶರಣ ಸಾಹಿತ್ಯ ಪರಿಷತ್ತು ನ ಅಧ್ಯಕ್ಷರಾದ ಸುಬ್ರಮಣ್ಯ ಮಾತನಾಡಿ ಬಸವಣ್ಣನವರು ೧೨ನೇ ಶತಮಾನದಲ್ಲೇ ಸಮಾಜದ ಅಂಕು ಡೊಂಕುಗಳನ್ನು ತಮ್ಮ ವಚನಗಳಲ್ಲಿ ತಿದ್ದಲು ಪ್ರಯತ್ನಿಸಿದರು ಎಂದರು ,ನಂತರ ಶಾಲ ಮುಖ್ಯ ಶಿಕ್ಷಕರರಾದ ಸೋಮನಾಥ್ ಮಾತನಾಡಿ ಬಸವಣ್ಣನವರು ಎಲ್ಲಾ ಜಾತಿಗಳು ಒಂದೇ ಎಂದು ಎಲ್ಲಾ ಜನಾಂಗದವರನ್ನು ಸಮಾನಾಂತರವಾಗಿ ಕಂಡರು ಎಂದು ಮಕ್ಕಳಿಗೆ ಬಸವಣ್ಣನವರ ವಚನಗಳ ಪರಿಚಯಮಾಡಿ ಕೊಟ್ಟರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರರಾದ ಎ.ಎಲ್.ನಂಜಪ್ಪ, ನಾರಯಣಪುರ ಶಾಲೆಯ ಮು.ಶಿಕ್ಷಕರರಾದ ಚನ್ನರಾಜು ಮತ್ತು ಸುತ್ತಮುತ್ತಲಿನ ಶಾಲೆಗಳ ಶಿಕ್ಷಕರು ಮತ್ತು ಮಕ್ಕಳು ಪೋಷಕರು ಹಾಜರಿದ್ದರು.

Share this article

About Author

Madhu
Leave a comment

Write your comments

Visitors Counter

285577
Today
Yesterday
This Week
This Month
Last Month
All days
562
219
1950
5019
3051
285577

Your IP: 18.118.151.13
2025-05-09 21:34

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles