ಜಮ್ಮು ಕಾಶ್ಮೀರಕ್ಕೆ ಸಂವಿಧಾನ ದ 370 ರ ಅಧಿಸೂಚನೆ ರದ್ದು ಪಡಿಸುವಂತೆ ಮೌನ ಮೆರವಣಿಗೆ.

ಡಾ.ಬಿ ಆರ್ ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ಭಾರತೀಯ ಬೌದ್ಧ ಮಹಾಸಭಾ ವತಿಯಿಂದ ವೀರಯೋದ ದಿ.ಹೆಚ್ ಗುರು ಹಾಗೂ 48 ಯೋಧರಿಗೆ ಶ್ರದ್ಧಾಂಜಲಿ ಹಾಗೂ  ಜಮ್ಮು ಕಾಶ್ಮೀರ ಕ್ಕೆ ಸಂವಿಧಾನ ದ 370 ರ ಅಧಿಸೂಚನೆ ಯಲ್ಲಿರುವ ವಿಶೇಷ ಸ್ಥಾನಮಾನ ವನ್ನು ರದ್ದು ಪಡಿಸುವಂತೆ   ಮಳವಳ್ಳಿ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು.       

ಮಳವಳ್ಳಿ:  ಪಟ್ಟಣದ ಡಾ.ಬಿ ಆರ್ ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ಭಾರತೀಯ ಬೌದ್ಧ ಮಹಾಸಭಾ ವತಿಯಿಂದ ವೀರಯೋದ ದಿ.ಹೆಚ್ ಗುರು ಹಾಗೂ 48 ಯೋಧರಿಗೆ ಶ್ರದ್ಧಾಂಜಲಿ ಹಾಗೂ  ಜಮ್ಮು ಕಾಶ್ಮೀರ ಕ್ಕೆ ಸಂವಿಧಾನ ದ 370 ರ ಅಧಿಸೂಚನೆ ಯಲ್ಲಿರುವ ವಿಶೇಷ ಸ್ಥಾನಮಾನ ವನ್ನು ರದ್ದು ಪಡಿಸುವಂತೆ  ಮೌನ ಮೆರವಣಿಗೆ ನಡೆಸಲಾಯಿತು. ತಾಲ್ಲೂಕು ಪಂಚಾಯಿತಿ ಯಿಂದ ಹೊರಟ ಪ್ರತಿಭಟನಾಕಾರರು  ಪ್ರಮುಖಬೀದಿಗಳಲ್ಲಿ  ಮೌನ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ತಲುಪಿ. ನಂತರ ಬೌದ್ಧ ಮಹಾಸಭಾ ಮುಖಂಡ ಹಾಗೂ ಜಿ.ಪಂ ಮಾಜಿ ಸದಸ್ಯ ಎಂ .ಎನ್ ಜಯರಾಜು ಮಾತನಾಡಿ,  ಕೇಂದ್ರಸರ್ಕಾರವು ಸಂವಿಧಾನದ 370  ಅಧಿಸೂಚನೆ ಯಲ್ಲಿ  ವಿಶೇಷ ಸ್ಥಾನ ಮಾನವನ್ನು ಜಾರಿಗೆ ತರುವಾಗ  ಡಾ.ಬಿ.ಆರ್ ಅಂಬೇಡ್ಕರ್ ರವರು 70 ವರ್ಷಗಳ ಹಿಂದೆಯೇ  ಮುಂದಿನ ದಿನಗಳಲ್ಲಿ ಈ ರೀತಿ ಆಗಬಹುದು ಅದಕ್ಕಾಗಿ ಈ ಅಧಿಸೂಚನೆ ಮಾಡಬಾರದು ಎಂದು ವಿರೋಧಿಸಿದರೂ ಸಹ  ಅಂಬೇಡ್ಕರ್ ಮಾತಿಗೆ   ಬೆಲೆ ಕೊಡದೆ  ಈಗ ಈ ಪರಿಣಾಮ ಎದುರಿಸಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಈ ಕೂಡಲೇ  ಸಂವಿಧಾನ 370 ಅಧಿಸೂಚನೆ ಯನ್ನು  ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು  ಶಿರೆಸ್ತೆದ್ದಾರ್  ಚನ್ನವೀರಭದ್ರಯ್ಯ ರವರಿಗೆ  ಮನವಿ ಸಲ್ಲಿಸಿದರು.   

ಪ್ರತಿಭಟನೆಯಲ್ಲಿ ಅಂಬೇಡ್ಕರ್ ವಿಚಾರ ವೇದಿಕೆ  ದುಗ್ಗನಹಳ್ಳಿನಾಗರಾಜು, ಡಾ.ಪ್ರಸಾದ  ಬೌದ್ಧ ಮಹಾಸಭಾದ ಅಧ್ಯಕ್ಷ ರಾಚಯ್ಯ, ಪುರಸಭೆ ಸದಸ್ಯ ಮಹೇಶ್,  ಸಾಹಿತಿ ಮ.ಸಿ ನಾರಾಯಣ, ನಿವೃತ್ತ ನೌಕರರ ಸಂಘದ ಮಾಜಿ ಅಧ್ಯಕ್ಷ ಶಿವನಂಜು,  ಮಂಚಯ್ಯ,  ದೊಡ್ಡಬೂವಳ್ಳಿ ನಾಗರಾಜು ಸೇರಿದಂತೆ ಮತ್ತಿತ್ತರು ಇದ್ದರು.

 

Share this article

About Author

Super User
Leave a comment

Write your comments

Visitors Counter

224790
Today
Yesterday
This Week
This Month
Last Month
All days
56
123
2135
1191
6704
224790

Your IP: 18.218.38.125
2024-05-05 12:35

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles