ಹೇಮಾವತಿ ನಾಲೆ ಯಲ್ಲಿ ಕೊಚ್ಚಿಹೊದ ಮಹಿಳೆ

 ಕಾಲು ಜಾರಿ ಹೇಮಾವತಿ ಕಾಲುವೆಯಲ್ಲಿ ಕೊಚ್ಚಿಹೋದ ರೈತ ಮಹಿಳೆ
ಮಂಡ್ಯ ಜಿಲ್ಲೆಯ ಕೆ.ಅರ್. ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮದ ಶಂಕರೇಗೌಡರ ಪತ್ನಿ ಸುಧಾಮಣಿ (50) ಮೃತ ಮಹಿಳೆ.ಜಮೀನಿನ ಬಳಿ ಕೃಷಿ ಚಟುವಟಿಕೆ ಮುಗಿದ ನಂತರ ಸಮೀಪದಲ್ಲಿ ಇರುವ ಹೇಮಾವತಿ ಕಾಲುವೆಯ ಸೋಪಾನ ಕಟ್ಟೆಯಲ್ಲಿ ಕೈಕಾಲು ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಡಿದ್ದಾರೆ.
ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

Share this article

About Author

Madhu
Leave a comment

Write your comments

Visitors Counter

285289
Today
Yesterday
This Week
This Month
Last Month
All days
274
219
1662
4731
3051
285289

Your IP: 3.128.153.112
2025-05-09 13:39

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles