Print this page

ಹೇಮಾವತಿ ನಾಲೆ ಯಲ್ಲಿ ಕೊಚ್ಚಿಹೊದ ಮಹಿಳೆ

 ಕಾಲು ಜಾರಿ ಹೇಮಾವತಿ ಕಾಲುವೆಯಲ್ಲಿ ಕೊಚ್ಚಿಹೋದ ರೈತ ಮಹಿಳೆ
ಮಂಡ್ಯ ಜಿಲ್ಲೆಯ ಕೆ.ಅರ್. ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮದ ಶಂಕರೇಗೌಡರ ಪತ್ನಿ ಸುಧಾಮಣಿ (50) ಮೃತ ಮಹಿಳೆ.ಜಮೀನಿನ ಬಳಿ ಕೃಷಿ ಚಟುವಟಿಕೆ ಮುಗಿದ ನಂತರ ಸಮೀಪದಲ್ಲಿ ಇರುವ ಹೇಮಾವತಿ ಕಾಲುವೆಯ ಸೋಪಾನ ಕಟ್ಟೆಯಲ್ಲಿ ಕೈಕಾಲು ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಡಿದ್ದಾರೆ.
ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

Share this article

About Author

Madhu