ಪತ್ನಿ ಶೀಲ ಶಂಕಿಸಿ ತಲೆ ಮೇಲೆ ಗುಂಡುಕಲ್ಲು ಎತ್ತಿಹಾಕಿ ಹತ್ಯೆ... ಪಾಂಡವಪುರ

ಪತ್ನಿ ಶೀಲ ಶಂಕಿಸಿ ತಲೆ ಮೇಲೆ ಗುಂಡುಕಲ್ಲು ಎತ್ತಿಹಾಕಿ ಹತ್ಯೆ... ಪಾಂಡವಪುರ ಪಟ್ಟಣದ ಉರ್ದು ಸರ್ಕಾರಿ ಶಾಲೆ ಬಳಿ ನಡೆದಿರೋ ಘಟನೆ... ಇಂದಿರಾ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ ಮಂಗಳ (33) ಹತ್ಯೆಗೊಳಗಾದ ಗೃಹಿಣಿ....

ಆರೋಪಿ ಪತಿ ನಾರಾಯಣ (40) ಎಂಬಾತನನ್ನು ಬಂಧಿಸಿರುವ ಪೊಲೀಸರು...

ಇಂದಿರಾ ಕ್ಯಾಂಟೀನ್ ನಲ್ಲಿ ಕೆಲಸ ಮುಗಿಸಿಕೊಂಡು ಮನೆಯಲ್ಲಿ ಮಲಗಿದ್ದ ವೇಳೆ ಗುಂಡು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಪತಿ...

ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮಂಗಳ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗೃಹಿಣಿ ಕೊನೆಯುಸಿರು...

ಗೃಹಿಣಿ ಸಹೋದರನಿಂದ ಪೊಲೀಸರಿಗೆ ದೂರು...ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ...

Share this article

About Author

Super User
Leave a comment

Write your comments

Visitors Counter

285253
Today
Yesterday
This Week
This Month
Last Month
All days
238
219
1626
4695
3051
285253

Your IP: 3.136.236.39
2025-05-09 13:09

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles