ಚನ್ನರಾಯಪಟ್ಟಣ : ವಿದ್ಯುತ್ ಶಾಕ್ ಹೊಡೆದು ಒಂದೇ ಕುಟುಂಬದ ಮೂವರ ಸಾವು. Featured

ಚನ್ನರಾಯಪಟ್ಟಣ : ವಿದ್ಯುತ್ ಶಾಕ್ ಹೊಡೆದು ಒಂದೇ ಕುಟುಂಬದ ಮೂವರ ಸಾವು.
ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ. ಅಗಸರಹಳ್ಳಿಯಲ್ಲಿ ಇಂದು ಮುಂಜಾನೆ 6.30 ರ ಸುಮಾರಿನಲ್ಲಿ ಘಟನೆ ನಡೆದಿದೆ.

ಮೃತರು ತಾಯಿ ಭಾಗ್ಯಮ್ಮ, ಮಗಳು ದಾಕ್ಷಾಯಿಣಿ, ಮಗ ದಯಾನಂದ. ಮಗಳು ದಾಕ್ಷಾಯಿಣಿ ಬೆಳಗ್ಗೆ ಹೊಗೆದ ಬಟ್ಟೆಗಳನ್ಮು ಮನೆಯಿಂದ ವಿದ್ಯುತ್ ಕಂಬಕ್ಕೆ ಕಟ್ಟಲಾಗಿದ್ದ ತಂತಿಗೆ ಬಟ್ಟೆ ಒಣ ಹಾಕಲು ಹೋದಾಗ ತಂತಿಯಲ್ಲಿ ಪ್ರಸರಿಸುತ್ತಿದ್ದ ವಿದ್ಯುತ್ ಮೊದಲಿಗೆ ದಾಕ್ಷಾಯಣಿಯನ್ನು ಹಿಡಿದುಕೊಂಡಿದೆ. ಇದನ್ನು ನೋಡಿ ಗಾಬರಿಯಿಂದ ತಾಯಿ ಮಗ ಅವಳನ್ನು ಬಿಡಿಸಲು ಹೋಗಿದ್ದಾರೆ. ಅವಳನ್ನು ಮುಟ್ಟಿದ ಈರ್ವರಿಗೂ ವಿದ್ಯುತ್ ಶಾಕ್ ಹೊಡೆದು ಮೂವರೂ ಸಾವನ್ನಪಿದ್ದಾರೆ.
ಗ್ರಾಮಾಂತರ ಠಾಣೆ ವ್ಯಾಪ್ತಿ.

Share this article

About Author

Super User
Leave a comment

Write your comments

Visitors Counter

308592
Today
Yesterday
This Week
This Month
Last Month
All days
76
353
2891
1653
11219
308592

Your IP: 216.73.216.125
2025-07-04 03:36

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles