ಸರಕಾರಿ ಉರ್ದು ಶಾಲೆಯಲ್ಲಿ ಬೆಂಕಿ ಅವಘಡ...!!

ಸರಕಾರಿ ಉರ್ದು ಶಾಲೆಯಲ್ಲಿ ಬೆಂಕಿ ಅವಘಡ ಪುಸ್ತಕಗಳು ಸೈಕಲ್ ಬೆಂಚುಗಳು ಸುಟ್ಟು ಭಸ್ಮ.

ವಿಜಯಪೂರ ಜಿಲ್ಲೆಯ ಇಂಡಿ ಪಟ್ಟಣದ ಸರಕಾರಿ ಉರ್ದು ಶಾಲೆಯಲ್ಲಿ ಬೆಂಕಿ ಅವಘಡ ಪುಸ್ತಕಗಳು ಸೈಕಲ್ ಬೆಂಚುಗಳು ಸುಟ್ಟು ಭಸ್ಮವಾದ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಯಾರೊ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು. ವಿಜಯಪೂರ ಜಿಲ್ಲೆಯ ಇಂಡಿ ಪಟ್ಟಣದ ಬಸ್ ನಿಲ್ದಾಣದ ಹಿಬಾಗದಲ್ಲಿರುವ ಸರಕಾರಿ ಉರ್ದು ಬಾಲಕರ ಪ್ರಾಥಮಿಕ ಶಾಲೆಯಲ್ಲಿನ ಶಾಲೆಯ ಸ್ಟೊರ್ ರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಈ ಪ್ರಕರಣವು ಇಂಡಿ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

Share this article

About Author

Madhu
Leave a comment

Write your comments

Visitors Counter

285590
Today
Yesterday
This Week
This Month
Last Month
All days
575
219
1963
5032
3051
285590

Your IP: 18.189.178.138
2025-05-09 21:43

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles