Print this page

ಸರಕಾರಿ ಉರ್ದು ಶಾಲೆಯಲ್ಲಿ ಬೆಂಕಿ ಅವಘಡ...!!

ಸರಕಾರಿ ಉರ್ದು ಶಾಲೆಯಲ್ಲಿ ಬೆಂಕಿ ಅವಘಡ ಪುಸ್ತಕಗಳು ಸೈಕಲ್ ಬೆಂಚುಗಳು ಸುಟ್ಟು ಭಸ್ಮ.

ವಿಜಯಪೂರ ಜಿಲ್ಲೆಯ ಇಂಡಿ ಪಟ್ಟಣದ ಸರಕಾರಿ ಉರ್ದು ಶಾಲೆಯಲ್ಲಿ ಬೆಂಕಿ ಅವಘಡ ಪುಸ್ತಕಗಳು ಸೈಕಲ್ ಬೆಂಚುಗಳು ಸುಟ್ಟು ಭಸ್ಮವಾದ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಯಾರೊ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು. ವಿಜಯಪೂರ ಜಿಲ್ಲೆಯ ಇಂಡಿ ಪಟ್ಟಣದ ಬಸ್ ನಿಲ್ದಾಣದ ಹಿಬಾಗದಲ್ಲಿರುವ ಸರಕಾರಿ ಉರ್ದು ಬಾಲಕರ ಪ್ರಾಥಮಿಕ ಶಾಲೆಯಲ್ಲಿನ ಶಾಲೆಯ ಸ್ಟೊರ್ ರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಈ ಪ್ರಕರಣವು ಇಂಡಿ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

Share this article

About Author

Madhu