ಪ್ರಜ್ವಲ್ ನಿಂತ್ರೆ ಬಿಜೆಪಿಗೆ ಹೋಗ್ತೀನಿ...ಎ.ಮಂಜು.

ಮುಳುವಾಗುತ್ತಾ ಕುಟುಂಬ ರಾಜಕಾರಣ!?ಪ್ರಜ್ವಲ್ ನಿಂತ್ರೆ ಬಿಜೆಪಿಗೆ ಹೋಗ್ತೀನಿ ಎ.ಮಂಜು
 
ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಭಾರಿ ಲೆಕ್ಕಾಚಾರ ನಡೆಯುತ್ತಿದ್ದು, ಜೆಡಿಎಸ್ ವಲಯದಲ್ಲಿ ದೇವೇಗೌಡರ ಮೊಮ್ಮಗನಿಗೆ ಕ್ಷೇತ್ರವನ್ನು ತ್ಯಾಗ ಮಾಡಲು ಮುಂದಾಗಿದ್ದಾರೆ. ಆರು ಬಾರಿ ಸ್ಪರ್ಧಿಸಿದ್ದ ದೇವೇಗೌಡ್ರು ಈ ಬಾರಿಯೂ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲಿ ಎನ್ನುವುದು ನನ್ನ ಅಭಿಲಾಷೆ ಎಂದು ಮೊನ್ನೆ ಮೊನ್ನೆ ತಾನೆ ಜಿಲ್ಲಾ ಉಸ್ತುವಾರಿ ಸಚಿವರ ಪತ್ನಿ ಭವಾನಿ ರೇವಣ್ಣ ಕೂಡ ಬೇಲೂರಿನಲ್ಲಿ ಮಾತನಾಡಿದ್ದರು.

Share this article

About Author

Madhu
Leave a comment

Write your comments

Visitors Counter

224162
Today
Yesterday
This Week
This Month
Last Month
All days
181
382
1507
563
6704
224162

Your IP: 3.141.199.243
2024-05-02 16:54

Last posts

ನಮ್ಮ ಬಗ್ಗೆ

 

 ಸುದ್ದಿಜಾಲ 
  ಮಧು ಕುಮಾರ್. ಎನ್. ಎಂ.
  ಕೆ.ಆರ್.ಪೇಟೆ .ಮಂಡ್ಯ 571436

ಚಂದಾದಾರರಾಗಿ

Subscribe Suddijaala.com and receive newsletter with updated news and articles