ಗ್ಯಾಸ್ ಟ್ಯಾಂಕರ್ ಪಲ್ಟಿ.ಗ್ಯಾಸ್ ಸೋರಿಕೆ.ವಾಹನಗಳಿಗೆ ಬದಲಿ ರಸ್ತೆ ಮಾರ್ಗ.ಅಕ್ಕಪಕ್ಕದ ಮನೆಗಳಲ್ಲಿ ಬೆಂಕಿ ಉರಿಸದಂತೆ ಪೋಲೀಸರಿಂದ ಮನವಿ..
ಮಂಗಳೂರು: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ರೆಖ್ಯಾ ಗ್ರಾಮದ ಎಂಜಿರ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರಿಕೆ ಯಾಗುತ್ತಿದ್ದು ವಾಹನ ಸವಾರರಿಗೆ ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ.ಮುಂಜಾಗ್ರತಾ ವಾಗಿ ಅಕ್ಕಪಕ್ಕದ ಮನೆಗಳಲ್ಲಿ ಬೆಂಕಿ ಉರಿಸದಂತೆ ಪೋಲೀಸರಿಂದ ಮನವಿ.ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆ ಬದಲಿ ರಸ್ತೆ ಬಳಸುವಂತೆ ಪೋಲೀಸರಿಂದ ಮನವಿ.