ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ಶ್ರೀ ಆಭಯ ಆಂಜನೇಯ ಸ್ವಾಮಿ ಗೆಳೆಯರ ಬಳಗದ ವತಿಯಿಂದ ದೇಣಿಗೆ ಸಂಗ್ರಹ.
ತುಮಕೂರು: ಕೊಡಗು ನೆರೆ ಸಂತ್ರಸ್ತರಿಗೆ ತುಮಕೂರು ಜಿಲ್ಲೆಯ ಚಿಕ್ಕಸೀಬಿ ಗ್ರಾಮದಯುವಕರು ಮತ್ತು ಶ್ರೀ ಅಭಯ ಆಂಜನೇಯ ಸ್ವಾಮಿ ಗೆಳೆಯರ ಬಳಗದ ವತಿಯಿಂದ ದೇಣಿಗೆ ಸಂಗ್ರಹಿಸಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸುದೀಪ್ ಮತ್ತು ಅವರ ಸ್ನೇಹಿತರ ಪಾಲ್ಗೊಂಡ ಸಂತ್ರಸ್ತರಿಗೆ ಸಹಾಯ ಮಾಡಿದರು.