Print this page

ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ಶ್ರೀ ಆಭಯ ಆಂಜನೇಯ ಸ್ವಾಮಿ ಗೆಳೆಯರ ಬಳಗದ ವತಿಯಿಂದ ದೇಣಿಗೆ ಸಂಗ್ರಹ.

ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ಶ್ರೀ ಆಭಯ ಆಂಜನೇಯ ಸ್ವಾಮಿ ಗೆಳೆಯರ ಬಳಗದ ವತಿಯಿಂದ ದೇಣಿಗೆ ಸಂಗ್ರಹ.

ತುಮಕೂರು: ಕೊಡಗು ನೆರೆ ಸಂತ್ರಸ್ತರಿಗೆ ತುಮಕೂರು ಜಿಲ್ಲೆಯ ಚಿಕ್ಕಸೀಬಿ ಗ್ರಾಮದಯುವಕರು ಮತ್ತು ಶ್ರೀ ಅಭಯ ಆಂಜನೇಯ ಸ್ವಾಮಿ ಗೆಳೆಯರ ಬಳಗದ ವತಿಯಿಂದ ದೇಣಿಗೆ ಸಂಗ್ರಹಿಸಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸುದೀಪ್ ಮತ್ತು ಅವರ ಸ್ನೇಹಿತರ ಪಾಲ್ಗೊಂಡ ಸಂತ್ರಸ್ತರಿಗೆ ಸಹಾಯ ಮಾಡಿದರು.

Share this article

About Author

Madhu